Ad imageAd image

ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು : ಎಲ್ಲಾ ಕಾರ್ಯಕ್ರಮಗಳು ರದ್ದು

Bharath Vaibhav
ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು : ಎಲ್ಲಾ ಕಾರ್ಯಕ್ರಮಗಳು ರದ್ದು
siddaramaiah
WhatsApp Group Join Now
Telegram Group Join Now

ಬೆಂಗಳೂರು: ತೀವ್ರವಾದ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ ಇಂದು ಸಿಎಂ ಅವರ ಚಿಕ್ಕಬಳ್ಳಾಪುರ ಹಾಗೂ ರಾಮನಗರ ಪ್ರವಾಸ ಕಾರ್ಯಕ್ರಮ ನಿಗದಿಯಾಗಿತ್ತು. ಅವೆಲ್ಲವನ್ನೂ ಈಗ ರದ್ದುಪಡಿಸಲಾಗಿದೆ.

ಮಂಡಿನೋವು ಹೊರತುಪಡಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.ಇಂದು ತಪಾಸಣೆ ನಡೆಸಲಿರುವ ವೈದ್ಯರು ಬಳಿಕ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!