Ad imageAd image
- Advertisement -  - Advertisement -  - Advertisement - 

ಕಾಂಗ್ರೆಸ್ ಪಕ್ಷದಿಂದ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ

Bharath Vaibhav
ಕಾಂಗ್ರೆಸ್ ಪಕ್ಷದಿಂದ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ
WhatsApp Group Join Now
Telegram Group Join Now

ಕುಷ್ಟಗಿ:-ಮುಖ್ಯಮಂತ್ರಿ ಸಿದ್ದರಾಮಯ್ಯ ಆಲಮಟ್ಟಿ ಜಲಾಶಯಕ್ಕೆ ಭಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಕುಷ್ಟಗಿ ಮಾರ್ಗವಾಗಿ ತೆರಳುವ ವೇಳೆಯಲ್ಲಿ ಬೃಂದಾವನ ಹೋಟೆಲ್ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ ಸ್ವಾಗತಸಿ ಸನ್ಮಾನಿಸಿದರು. ಪಟ್ಟಣದ ಬೃಂದಾವನ ಲಾಡ್ಜ್ ಹತ್ತಿರ ಸಿಎಂ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮುಖಂಡ ದೊಡ್ಡಬಸವನಗೌಡ ಪಾಟೀಲ ಬಯ್ಯಾಪುರ ನೇತ್ರತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಗೌರವಿಸಿದರು. ನಂತರ ಆಲಮಟ್ಟಿ ತೆರಳಿದರು.

ವರದಿ ಶಿವಯ್ಯ ಕೆಂಭಾವಿಮಠ ಕೊಪ್ಪಳ

WhatsApp Group Join Now
Telegram Group Join Now
Share This Article
error: Content is protected !!