This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

Join The Telegram Join The WhatsApp

ಅಥಣಿ : ಶೇಗುಣಸಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಶ್ರೀ ಸಿದ್ದಾರೂಢ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಅಥಣಿ ಶಾಸಕ ಹಾಗೂ ಕರ್ನಾಟಕ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಅವರು ಚಾಲನೆ ನೀಡಿದರು.

ಅವರು ಕಾಗವಾರಿಗೆ ಚಾಲನೆ ನೀಡಿ ಮಾತನಾಡುತ್ತಾ ಮತಕ್ಷೇತ್ರದ ದೇವಸ್ಥಾನಗಳ ಅಭಿವೃದ್ದಿಗಾಗಿ ವಿಶೇಷ ಕಾಳಜಿ ವಹಿಸಿದ್ದು ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಈ ವೇಳೆ ವಿವೇಕ ನಾರಗೊಂಡ, ಅಣ್ಣಪ್ಪ ಹಳ್ಳೂರ, ನಿಂಗಪ್ಪ ನಂದೇಶ್ವರ, ಕುಮಾರ ಸತ್ತಿಗೌಡರ, ಲಕ್ಷ್ಮಣ ಆಲೂರ, ಅಶೋಕ ಅಮ್ಮಣಗಿ, ಮಾಂತೇಶ ಶಾನವಾಡ, ಕಲ್ಮೇಶ ಯಲಡಗಿ ಸೇರಿದಂತೆ ಇತರರಿದ್ದರು.

ವರದಿ: ಅಬ್ಬಾಸ ಮುಲ್ಲಾ


Join The Telegram Join The WhatsApp
Bharath Vaibhav
the authorBharath Vaibhav

Leave a Reply