Ad imageAd image
- Advertisement -  - Advertisement -  - Advertisement - 

ರಾಜ್ಯಪಾಲರ ವಿರುದ್ಧ ಇವತ್ತು ಚಿಕ್ಕೋಡಿಯಲ್ಲಿ ಕಾಂಗ್ರೆಸ ಕಾರ್ಯಕರ್ತರ ಹೋರಾಟ.

Bharath Vaibhav
ರಾಜ್ಯಪಾಲರ ವಿರುದ್ಧ ಇವತ್ತು ಚಿಕ್ಕೋಡಿಯಲ್ಲಿ ಕಾಂಗ್ರೆಸ ಕಾರ್ಯಕರ್ತರ ಹೋರಾಟ.
WhatsApp Group Join Now
Telegram Group Join Now

ಚಿಕ್ಕೋಡಿ :-ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ರಾಜಕೀಯ ಪಿತೂರಿಯ ಭಾಗವಾದ ಮುಡಾ ಆರೋಪಕ್ಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯಪಾಲರ ನಡೆಯನ್ನು ಖಂಡಿಸಿದ್ದರು.

 

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ ಜಾರಕಿಹೊಳಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಶಾಸಕರು, ಆಯಾ ಬ್ಲಾಕಗಳ ಅಧ್ಯಕ್ಷರು, ಯುವ ಕಾಂಗ್ರೆಸನ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು ಈ ಹೋರಾಟದಲ್ಲಿ ಭಾಗಿಯಾಗಿದ್ದರು.

ವರದಿ :-ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!