Ad imageAd image

ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು

Bharath Vaibhav
ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು
WhatsApp Group Join Now
Telegram Group Join Now

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು. ಇದೀಗ ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಮಂಜೂರಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!