Ad imageAd image

ಜಿಲ್ಲಾಧಿಕಾರಿ ಎಂಎಸ್ ದಿವಾಕರ್ ಹೊಸಪೇಟೆ ನಗರ ಪ್ರದಕ್ಷಿಣೆ ಮಾಡಿದರು

Bharath Vaibhav
WhatsApp Group Join Now
Telegram Group Join Now

ವಿಜಯನಗರ:- ಈ ವರ್ಷ ಮಳೆ ಶುರುವಾಗಿದ್ದು ರಾಜ ಕಾಲುವೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಇತರೆ ಕಸ ಕಡ್ಡಿಗಳಿಂದ ನೀರು ನಿಂತು ರಸ್ತೆ ಮೇಲೆ ಹರಿಯದಂತೆ ನಗರದ ಎಲ್ಲ ರಾಜ ಕಾಲುವೆಗಳು ಅನ್ನು ಸ್ವಚ್ಛ ಗೊಳಿಸುತ್ತಿರುವುದನ್ನು ಪರಿಶೀಲಿಸಿದರು.

ನಾನಾ ವಾರ್ಡ್ ಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿ ಪಡೆಯಲಾಯಿತು ಮುಖ್ಯ ರಸ್ತೆಗಳಿಗೆ ಹೆಚ್ಚಿನ ಸ್ವಚ್ಛತೆ ಆಗುವಂತೆ ಕೆಲಸಗಾರರ ಗುಂಪುಗಳನ್ನು ರಚಿಸಿ ಆರೋಗ್ಯ ನಿರೀಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲು ತಿಳಿಸಿದ್ರು.

ಅಲ್ಲಲ್ಲಿ ರಸ್ತೆಯಲ್ಲಿ ಗುಂಡಿಗಳನ್ನು ಬಿದ್ದಿದ್ದು ಕೂಡಲೇ ಅವುಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ತಿಳಿಸಲಾಯಿತು ಪೌರಕಾರ್ಮಿಕರ ವಾಸಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಅವರ ಕುಟುಂಬಗಳ ಆವಾಲನ್ನು ಸ್ವೀಕರಿಸಿ, ಅವರ ವಾಸಿಸುತ್ತಿರುವ ಪ್ರದೇಶದಲ್ಲಿ ಕೂಡಲೇ ರಸ್ತೆ ಕಾಮಗಾರಿಗಳನ್ನು ಮತ್ತು ಚರಂಡಿ ವ್ಯವಸ್ಥೆಯನ್ನು ಕೈಗೊಳ್ಳಲು ಆಯುಕ್ತರಿಗೆ ತಿಳಿಸಿದರು.

ವರದಿ : ಪಿ. ಶ್ರೀನಿವಾಸ್ 

WhatsApp Group Join Now
Telegram Group Join Now
Share This Article
error: Content is protected !!