Ad imageAd image

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭಚ

Bharath Vaibhav
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭಚ
WhatsApp Group Join Now
Telegram Group Join Now

ಬೆಳಗಾವಿ  : -ಉದ್ಘಾಟಕರು : ಶ್ರೀ ಸತೀಶ ಲ, ಜಾರಕಿಹೊಳಿ,
ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು.ಶ್ರೀ ಲಕ್ಷ್ಮಣರಾವ್ ಚಿಂಗಳೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು.ಬೆಳಗಾವಿ ಗ್ಯಾರಂಟಿ ಅಧ್ಯಕ್ಷರು
ಶ್ರೀ ವಿನಯ್ ನವಲಗಟ್ಟಿ,

ಹುಕ್ಕೇರಿ ಅಧ್ಯಕ್ಷರು  ಶಾನುಲ ತಹಶೀಲ್ದಾರ್,ಶ್ರೀ ಎಚ್. ಎಂ. ರೇವಣ್ಣ ಮಾನ್ಯ ಅಧ್ಯಕ್ಷರು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ
ಅನುಷ್ಠಾನ ಪ್ರಾಧಿಕಾರ, ಬೆಂಗಳೂರು

ಶ್ರೀ ಎಸ್ ಆರ್ ಪಾಟೀಲ್,ಮಾನ್ಯ ಉಪಾಧ್ಯಕ್ಷರು ಹಾಗೂ ಕಿತ್ತೂರು ಕರ್ನಾಟಕ ಉಸ್ತುವಾರಿಗಳು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಬೆಂಗಳೂರು  ಕರ್ನಾಟಕ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು

ವರದಿ:-ಶಾಂತಿನಾಥ್ ಜಿ ಮಗದುಮ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!