Ad imageAd image

ಕ್ರಿಯಾಶೀಲ ಯುವಕ ಮೃಣಾಲ್ ಗೆ ಮತ ನೀಡಿ – ಡಿ.ಕೆ.ಶಿವಕುಮಾರ ಮನವಿ

Bharath Vaibhav
DKS
WhatsApp Group Join Now
Telegram Group Join Now

ಬೆಳಗಾವಿ: ಅತ್ಯಂತ ಕ್ರಿಯಾಶೀಲ ಯುವಕನಾಗಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ಮತ ನೀಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಯುವಕನಾಗಿರುವ ಮೃಣಾಲ ಹೆಬ್ಬಾಳಕರ್ ಎಲ್ಲ ಭಾಷೆಗಳನ್ನೂ ಬಲ್ಲವನಾಗಿದ್ದು, ಉತ್ತಮ ಸಂಸದನಾಗುವ ಎಲ್ಲ ಅರ್ಹತೆಗಳಿವೆ. ಅವನಿಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ವಿನಂತಿಸಿದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!