Ad imageAd image
- Advertisement -  - Advertisement -  - Advertisement - 

ಸಿದ್ದರಾಮಯ್ಯ ಬೆಂಕಿ ಇದ್ದಹಾಗೆ, ಅವರ ತಂಟೆಗೆ ಬರಬೇಡಿ : ಶಾಸಕ ಕೊನರೆಡ್ಡಿ 

Bharath Vaibhav
ಸಿದ್ದರಾಮಯ್ಯ ಬೆಂಕಿ ಇದ್ದಹಾಗೆ, ಅವರ ತಂಟೆಗೆ ಬರಬೇಡಿ : ಶಾಸಕ ಕೊನರೆಡ್ಡಿ 
WhatsApp Group Join Now
Telegram Group Join Now

ಹುಬ್ಬಳ್ಳಿ : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧಕಾಂಗ್ರೆಸ್ ಶಾಸಕ ಕೊನರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಕಿ ಇದ್ದಹಾಗೆ, ಅವರ ತಂಟೆಗೆ ಬರಬೇಡಿ.ಅವರ ತಂಟೆಗೆ ಬಂದ್ರೆ ಹೆಸರಿಲ್ಲದಂತೆ ಹೋಗ್ತೀರಾ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ಸಿಎಂ ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನ ಎಲ್ಲಾ ಶಾಸಕರು, ಸಚಿವರು ಜೊತೆಗಿದ್ದಾರೆ. ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!