Ad imageAd image

ಬಿಜೆಪಿ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ ರವರ ಜಯಂತಿ

Bharath Vaibhav
WhatsApp Group Join Now
Telegram Group Join Now

ಚಿಕ್ಕೋಡಿ :  ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಕಾರ್ಯಾಲಯದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ ರವರ ಜಯಂತಿ ಆಚರಿಸಲಾಯಿತು.

ಈ ಜಯಂತಿ ಆಚರಣೆ ಸಂದರ್ಭದಲ್ಲಿ ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಪುಷ್ಪಾಚರನೆ ಮಾಡುವ ಮೂಲಕ ಅವರ ಜಯಂತಿ ಆಚರಿಸಿ, ಅವರು ನಾಡಿಗೆ ಸಲ್ಲಿಸಿದ ಅನನ್ಯ ಸೇವೆಯನ್ನು ಸ್ಮರಿಸಿ, ಗೌರವ ಸಲ್ಲಿಸಿದರು ಈ ಕಾರ್ಯಕ್ರಮದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಚಿಕ್ಕೋಡಿ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!