Join The Telegram | Join The WhatsApp |
ಕವಿತಾ ಮೀಡಿಯಾ ಸ್ಟೋರ್ಸ್ ಪ್ರೈವೇಟ್ ಲಿಮಿಟೆಡ್, “ಹೈಬ್ರಿಡ್ ನ್ಯೂಸ್ ” ಕನ್ನಡ ಸುದ್ದಿ ವಾಹಿನಿಯು ಇದೇ ಸೆಪ್ಟೆಂಬರ್ 18 ರಂದು ದೆಹಲಿಯಲ್ಲಿ 2 ನೇ ರಾಷ್ಟ್ರೀಯ ಕನ್ನಡ ಸಮ್ಮೇಳನವನ್ನು ಆಯೋಜಿಸಿದೆ. ಈ ಸಮ್ಮೇಳನಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು,ನಿರ್ದೇಶಕರಾದ ಡಾ. ಸತೀಶ್ ಕುಮಾರ್ ಹೊಸಮನಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಸಾಮಾಜಿಕ ಕಳಕಳಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅವರ ಸೇವೆಯನ್ನು ಪರಿಗಣಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಮ್ಮೇಳನದಲ್ಲಿ ಅನೇಕ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮ ಗಳ ಜೊತೆಗೆ , ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರನ್ನು ಸನ್ಮಾನಿಸಲಾಗುತ್ತದೆ.
Join The Telegram | Join The WhatsApp |