ರಾಯಚೂರು: ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಯ ಹರಿಕಾರ ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಮುಖ್ಯ ಮಂತ್ರಿಗಳ ವಿಶೇಷ ಅನುದಾನ ಅಡಿಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ* ಅಧ್ಯಕ್ಷರಾದ ಬಸನಗೌಡ ದದ್ದಲ್ ಕಾಮಗಾರಿಗಳಿಗೆ ಚಾಲನೆ

ದುಗನೂರು ಗ್ರಾಮದಲ್ಲಿ KKRDB ಮ್ಯಾಕ್ರೋ ಯೋಜನಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ,
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮೖಲಾರಲಿಂಗೇಶ್ವರ ಗುಡಿ, ಶ್ರೀ ಕಡಬೂರು ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ.
ಬಿಚ್ಚಾಲಿ ಗ್ರಾಮದಲ್ಲಿ KKRDB ಮ್ಯಾಕ್ರೋ ಅನುದಾನದಡಿಯಲ್ಲಿ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣ,
ಗಿಲ್ಲೇಸೂಗುರ ಗ್ರಾಮದಲ್ಲಿ KKRDB ಮ್ಯಾಕ್ರೋ ಅನುದಾನದಡಿಯಲ್ಲಿ ಸಮುದಾಯ ಭವನ ನಿರ್ಮಾಣ,
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮಾರೆಮ್ಮ ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ
KKRDB ಮ್ಯಾಕ್ರೋ ಯೋಜನೆಯಡಿ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ 4 ಕೊಠಡಿ ನಿರ್ಮಾಣ
ಶಾಸಕರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೆರಿಸಿದರು.
ಈ ಸಂಧರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರುಗಳು ,ಊರಿನ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಹಿರಿಯ ಮುಖಂಡರುಗಳು, ನಾಮನಿರ್ದೆಶನ ಸದಸ್ಯರುಗಳು, ಅಧಿಕಾರಿಗಳು ಗ್ರಾ. ಪಂ ಅಧ್ಯಕ್ಷರು, ಸದಸ್ಯರುಗಳು,ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ




