Ad imageAd image

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ

Bharath Vaibhav
ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ
WhatsApp Group Join Now
Telegram Group Join Now

ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಗುರುಪೀಠದ ಧರ್ಮದರ್ಶಿಗಳ ಸಭೆಯಲ್ಲಿ ಪೀಠದ ಪೀಠಾಧಿಪತಿಗಳಾದ ವಚನಾನಂದ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಗುರುಪೀಠದ ಆವರಣದಲ್ಲಿ ನಡೆದ ಈ ಮಹತ್ವದ ಧರ್ಮದರ್ಶಿಗಳ ಸಭೆಯಲ್ಲಿ ಒಟ್ಟು 15 ಮಂದಿ ಸದಸ್ಯರು ಭಾಗವಹಿಸಿದ್ದರು.

ಈ ಪೈಕಿ 12 ಜನ ಧರ್ಮದರ್ಶಿಗಳು ವಚನಾನಂದ ಶ್ರೀಗಳ ಉಚ್ಚಾಟನೆಗೆ ಪರವಾಗಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!