Ad imageAd image

ಜಿಲ್ಲಾಧಿಕಾರಿಗಳ ಕುರಿತು ಅವಹೇಳನಕಾರಿ ಹೇಳಿಕೆ: ವಿಧಾನ ಪರಿಷತ್ ಸದಸ್ಯರ ವರ್ತನೆಗೆ ಆಕ್ರೋಶ

Bharath Vaibhav
ಜಿಲ್ಲಾಧಿಕಾರಿಗಳ ಕುರಿತು ಅವಹೇಳನಕಾರಿ ಹೇಳಿಕೆ: ವಿಧಾನ ಪರಿಷತ್ ಸದಸ್ಯರ ವರ್ತನೆಗೆ ಆಕ್ರೋಶ
WhatsApp Group Join Now
Telegram Group Join Now

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಕಲಬುರ್ಗಿ ಜಿಲ್ಲಾಧಿಕಾರಿಗೆ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಂತಕರು ಬುದ್ದಿಜೀವಿಗಳು ವಿಚಾರವಂತರು ಇಂತಹವರಿಗೆ ವಿಧಾನ ಪರಿಷತ್ ಸದಸ್ಯರೆಂದು ಆಯ್ಕೆ ಮಾಡುತ್ತಾರೆ ಆದರೆ ಒಬ್ಬ ವಿಧಾನ ಪರಿಷತ್ ಸದಸ್ಯ ಜಿಲ್ಲಾಧಿಕಾರಿ ಗಳಿಗೆ ಏಕವಚನದಲ್ಲಿ ಅವ್ಯಚ್ ಶಬ್ದಗಳಿಂದ
ಅವಹೇಳನಕಾರಿ ಹೇಳಿಕೆ ನೀಡಿದ್ದು ಆಕ್ಷಮೆ ಅಪರಾಧ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರುಗಳು ಖಂಡಿಸುತ್ತೇವೆ.

ಈ ಹೇಳಿಕೆಯಿಂದ ಸರಕಾರಿ ನೌಕರರ ಮಾನಸಿಕ ವೈಚಾರಿಕವಾಗಿ ಕುಗ್ಗಿಸಿ ಹೀಯಾಳಿಸಿದಂತಾಗುತ್ತದೆ.ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಅವರು ಬಹಿರಂಗವಾಗಿ ಕ್ಷಮೆಯಾಸಿಸಬೇಕೆಂದು.
ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದವರು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಕಲಬುರ್ಗಿಯಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ರಾಜ್ಯಾಧ್ಯಕ್ಷ ಮಹೇಶ್ ಸಿ ಹುಬ್ಬಳ್ಳಿ ಎಚ್ಚರಿಕೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ವರದಿ:  ಅಯ್ಯಣ್ಣ ಮಾಸ್ಟರ್ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!