Ad imageAd image

ಮೀನಿನ ಬಲೆಗೆ ಬಿದ್ದು ಮೀನುಗಾರ ಸಾವು

Bharath Vaibhav
ಮೀನಿನ ಬಲೆಗೆ ಬಿದ್ದು ಮೀನುಗಾರ ಸಾವು
WhatsApp Group Join Now
Telegram Group Join Now

ಅಥಣಿ : ಬೆಳ್ಳಂ ಬೆಳಿಗ್ಗೆ ಮೀನು ಹಿಡಿಯಲು ಹೋಗಿ ಬಲೆಗೆ ಸಿಲುಕಿ ಕೃಷ್ಟ್ನಾ ನದಿಯಲ್ಲಿ ಮುಳುಗಿ ಮೀನುಗಾರ ಮೃತ ಪಟ್ಟಿರುವ ಘಟನೆ ತಾಲೂಕಿನ ಸತ್ತಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮಹಾಂತೇಶ ದುರ್ಗಪ್ಪ ಕರಕರಮುಂಡಿ (35) ಮೃತ ದುರ್ದೈವಿ  ಮೀನುಗಾರ. ಮೃತ ನಿತ್ಯದಂತೆ ಇಂದು ಬೆಳಿಗ್ಗೆ ಸತ್ತಿ ಗ್ರಾಮದ ಹೊರವಲಯದ ಕೃಷ್ಣ ನದಿಯಲ್ಲಿ ಮೀನು ಹಿಡಿಯಲು ಬಲಿ ಹಾಕುವ ವೇಳೆ ಕಾಲಿಗೆ ಬಲಿ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಸ್ಥಳೀಯರ ಸಹಾಯದಿಂದ ಮೃತ ದೇಹ ಹೊರತೆಗೆಯಲಾಗಿದ್ದು ಸ್ಥಳಕ್ಕೆ ಅಥಣಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಾಂತೇಶನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವರದಿ: ಮಹೇಶ ಇಚ್ಚಲಕರಂಜಿ

WhatsApp Group Join Now
Telegram Group Join Now
Share This Article
error: Content is protected !!