Ad imageAd image

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

Bharath Vaibhav
ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆಯಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿ ಈ ಕೃತ್ಯವೆಸಗಲಾಗಿದೆ.

ಚಾಕು ಇರಿತಕ್ಕೆ ಒಳಗಾದಂತ ಮೂವರನ್ನು ಬಿಮ್ಸ್ ಗೆ ದಾಖಲಿಸಲಿದ್ದರೇ, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೂಪಕಗಳ ಮೆರವಣಿಗೆ ವೇಳೆಯಲ್ಲಿ ಈ ಕೃತ್ಯವೆಸಗಲಾಗಿದೆ.

ವಿಷಯ ತಿಳಿದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ, ಮಾಹಿತಿ ಪಡೆದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!