Ad imageAd image
- Advertisement -  - Advertisement -  - Advertisement - 

ಕೇರಳ ಭೂ ಕುಸಿತ ದುರಂತ : ರಾಜ್ಯದ ನಾಲ್ವರು ಸಾವು

Bharath Vaibhav
ಕೇರಳ ಭೂ ಕುಸಿತ ದುರಂತ : ರಾಜ್ಯದ ನಾಲ್ವರು ಸಾವು
WhatsApp Group Join Now
Telegram Group Join Now

ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ.

ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಪುಟ್ಟಸಿದ್ದಶೆಟ್ಟಿ ಮತ್ತು ರಾಣಿ ಅವರ ಶವವನ್ನು ರಕ್ಷಣಾ ತಂಡ ಹೊರಗೆ ತೆಗೆದಿದೆ.

ತ್ರಯಂಬಕಪುರದ ಸ್ವಾಮಿ ಶೆಟ್ಟಿ ಎಂಬುವರಿಗೆ ಗಾಯಗಳಾಗಿವೆ. ರಾಜೇಂದ್ರ ಮತ್ತು ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇಬ್ಬರ ಮೃತದೇಹಗಳಿಗಾಗಿ ರಕ್ಷಣಾ ತಂಡ ಶೋಧ ಕೈಗೊಂಡಿದೆ. ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ಮೃತರ ಕುಟುಂಬದವರೊಂದಿಗೆ ತಹಶೀಲ್ದಾರ್ ಸಂಪರ್ಕದಲ್ಲಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!