Ad imageAd image

ರಾಯಬಾಗ ತಾಲೂಕಿನ ಬೆಕ್ಕೇರಿ ಹೊರವಲಯದ ಘಟಪ್ರಭಾ ಕಿನಾಲ್ ವೀಕ್ಷಣೆ

Bharath Vaibhav
ರಾಯಬಾಗ ತಾಲೂಕಿನ ಬೆಕ್ಕೇರಿ ಹೊರವಲಯದ ಘಟಪ್ರಭಾ ಕಿನಾಲ್ ವೀಕ್ಷಣೆ
WhatsApp Group Join Now
Telegram Group Join Now

ರಾಯಬಾಗ: ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಹೊರ ವಲಯದಲ್ಲಿ ಘಟಪ್ರಭಾ ಕೆನಾಲ್ ವೀಕ್ಷಣೆ ಮಾಡಿ ನೀರಿನ ಹರಿವಿನ ಪರಿಶೀಲನೆ ನಡೆಸಿದರು.


ಕುಡಿಯುವ ನೀರು ಉದ್ದೇಶದಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಅಂತಿಮ ಹಂತದವರೆಗೂ ನೀರು ತಲುಪಿಸಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಾವಿರಾರು ಜನರ ಉಪಸ್ಥಿತಿಯಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಜೊತೆಗಿದ್ದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!