Ad imageAd image

ದೇಶದಲ್ಲಿ ಅಭಿವೃದ್ಧಿಯ ಅಲೆ ಸೃಷ್ಟಿಸುತ್ತಿರುವ ಬಿಜೆಪಿಗೆ ನಿಮ್ಮ ಮತ ನೀಡಿ.

Bharath Vaibhav
ದೇಶದಲ್ಲಿ ಅಭಿವೃದ್ಧಿಯ ಅಲೆ ಸೃಷ್ಟಿಸುತ್ತಿರುವ ಬಿಜೆಪಿಗೆ ನಿಮ್ಮ ಮತ ನೀಡಿ.
WhatsApp Group Join Now
Telegram Group Join Now

ಚಿಕ್ಕೋಡಿ:-  ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಚಿಕ್ಕೋಡಿ ವಿಧಾನಸಭೆ ಕ್ಷೇತ್ರದ‌‌ ಜೋಡಕುರಳಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಪ್ರಚಾರ ಸಭೆ ನಡೆಸಿ ಮಾತನಾಡಿದರು.

ಭಾರತದ ಅಭಿವೃದ್ಧಿ ಹಾಗೂ ಸುರಕ್ಷತೆಗೆ ಬಿಜೆಪಿ ಹಾಗೂ ಮೋದಿಜಿ ಅವರು ಅನಿವಾರ್ಯ ದೇಶದ ರಕ್ಷಣೆಗೆ ನಾವೆಲ್ಲ ಕೆಲಸ ಕೂಡಿ ಮಾಡಬೇಕಿದ್ದು ಮತ್ತೆ ಈ ಸಲ ನನಗೆ ತಮ್ಮ ಅಮೂಲ್ಯವಾದ ಮತ ನೀಡಿ ಆಶಿರ್ವಾದ ಮಾಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಬಾಳಾಸಾಹೇಬ ವಡ್ಡರ, ಸ್ಥಳೀಯ ಮುಖಂಡರು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!