Ad imageAd image

ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ KSRTC ಬಸ್ ಪಲ್ಟಿ

Bharath Vaibhav
ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ KSRTC ಬಸ್ ಪಲ್ಟಿ
WhatsApp Group Join Now
Telegram Group Join Now

ಬೆಳಗಾವಿ: ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಕೆಎಸ್ಆರ್ಟಿಸಿ ಬಸ್ವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ 23 ಜನರಿಗೆ ಗಂಭೀರವಾದ ಗಾಯಗಳು ಆಗಿವೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿಯಲ್ಲಿ ಬರುವ ಮೈಶಾಳ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಬಸ್ ಮುಂದೆ ಟ್ರ್ಯಾಕ್ಟರ್ ಹೋಗುತ್ತಿತ್ತು. ಹೀಗಾಗಿ ಈ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಕೆಎಸ್ಆರ್ಟಿಸಿ ಬಸ್ ಚಾಲಕ ಮುಂದಾದಗ ಎದುರಿನಿಂದ ಲಾರಿ ಬಂದಿದೆ. ಇದರಿಂದ ತಕ್ಷಣ ಜಾಗೃತನಾದ ಚಾಲಕ ಅಪಘಾತವನ್ನು ತಪ್ಪಿಸಲು ಹೋದಾಗ ಬಸ್ ಹೋಗಿ ರಸ್ತೆ ಪಕ್ಕಕ್ಕೆ ಬಿದ್ದಿದೆ.

 

WhatsApp Group Join Now
Telegram Group Join Now
Share This Article
error: Content is protected !!