Ad imageAd image
- Advertisement -  - Advertisement -  - Advertisement - 

ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಜಮೀರ್ ಅಹಮದ್ 

Bharath Vaibhav
ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ : ಜಮೀರ್ ಅಹಮದ್ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರದ ಕುರಿತು ಅವರು ಮಾತನಾಡಿದರು. ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ.

ಬಿಜೆಪಿ ದುರುದ್ದೇಶ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸುವ ಕುತಂತ್ರ ನಡೆಸುತ್ತಿದೆ.ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಬಳಕೆ ದುರ್ಬಳಕೆ ಮಾಡಿಕೊಂಡಿದೆ.

ಬಿಜೆಪಿಗೆ ಜನ ಯಾವತ್ತೂ ಬಹುಮತ ನೀಡಿಲ್ಲ. ಸಿಎಂ ಆಗಿದ್ದಾಗ ಯಾರಾದರು ಜೈಲಿಗೆ ಹೋಗಿದ್ರೆ ಅದು ಯಡಿಯೂರಪ್ಪ ಎಂದು ಹೇಳಿದರು.ಕರ್ನಾಟಕದ ಜನ ಸುಮ್ನೆ ಕೂರಲ್ಲ. ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!