Ad imageAd image

ಮಾಜಿ ಸಚಿವ ಬಿ ನಾಗೇಂದ್ರ ಗೆ ಸಂಕಷ್ಟ : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ 

Bharath Vaibhav
ಮಾಜಿ ಸಚಿವ ಬಿ ನಾಗೇಂದ್ರ ಗೆ ಸಂಕಷ್ಟ : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ 
WhatsApp Group Join Now
Telegram Group Join Now

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಗೆ ಸಂಕಷ್ಟ ಎದುರಾಗಿದೆ. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ನಾಗೇಂದ್ರ ಇ.ಡಿ ತನಿಖೆ ಎದುರಿಸಬೇಕಾಗಿದೆ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಸಂಬಂಧ ಇ.ಡಿ ದಾಖಲಿಸಿರುವ ಕೇಸ್​​ ರದ್ದತಿ ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಜೆ ಪದ್ಮನಾಭ ಸಲ್ಲಿಸಿದ್ದ ಅರ್ಜಿಯೂ ಮುಂದೂಡಲಾಗಿತ್ತು.

ಈ ಮಧ್ಯೆ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರ ಮೊರೆ ಹೋಗಿದ್ದ ಇ.ಡಿ ಹೆ ಈಗ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ವಾಲ್ಮೀಕಿ ನಿಗಮದ ಬ್ಯಾಂಕ್​​ ಖಾತೆಯಿಂದ ಅಕ್ರಮವಾಗಿ ರೂ.95 ಕೋಟಿ ವರ್ಗಾವಣೆ ಆರೋಪದಲ್ಲಿ ಇ.ಡಿ. ನಾಗೇಂದ್ರರನ್ನು ಅರೆಸ್ಟ್​ ಮಾಡಿತ್ತು.

WhatsApp Group Join Now
Telegram Group Join Now
Share This Article
error: Content is protected !!