ಸೇಡಂ: ತಾಲೂಕಿನ ಮಳಖೇಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಲವು ದಿನಗಳದಿಂದ ಕಾಣಿಸುತ್ತಿಲ್ಲ ದೂರವಾಣಿ ಕರೆ ಮಾಡಿದ್ದರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅದಕ್ಕೋಸ್ಕರ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ದಲಿತ ಸೇನೆ ಅಧ್ಯಕ್ಷ ಭಗವಾನ್ ಬೋಚಿನ್ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




