Ad imageAd image

ಗುಂಪು ಘರ್ಷಣೆ: ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್ಐಆರ್,10 ಮಂದಿಯ ಬಂಧನ

Bharath Vaibhav
ಗುಂಪು ಘರ್ಷಣೆ: ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್ಐಆರ್,10 ಮಂದಿಯ ಬಂಧನ
WhatsApp Group Join Now
Telegram Group Join Now

ಬೆಳಗಾವಿ:- ಗುಂಪು ಘರ್ಷಣೆ: ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್ಐಆರ್, 10 ಮಂದಿಯ ಬಂಧನ.ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದ ಗುಂಪು ಘರ್ಷಣೆ

ಸಂಬಂಧ ಶಹಾಪುರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಹಿಂದೂ ಮತು ಮುಸ್ಲಿಮ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲು ತೂರಾಟ ಸಂಬಂಧ ಐಪಿಸಿ ಹಲವು ಸೆಕ್ಷನ್ ಗಳ ಪ್ರಕರಣ ದಾಖಲಿಸಲಾಗಿದೆ.

ಈ ಮಧ್ಯೆ, ಎರಡೂ ಗುಂಪಿನವರನ್ನು ಪೊಲೀಸರು ಬಂಧಿಸಿದ್ದಾರೆ. ತಲ್ವಾರ್ ಎಸೆದ ಆರೋಪ ಎದುರಿಸುತ್ತಿರುವ ಅಬ್ದುಲ್ ಎಂಬಾತನನ್ನೂ ಬಂಧಿಸಲಾಗಿದೆ.ಬೆಳಗಾವಿಯ ಅಳ್ವಾನ್ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆ ಗ್ರೌಂಡ್ನಲ್ಲಿ ಗುರುವಾರ ಸಂಜೆ 4.30ಕ್ಕೆ ಅಪ್ರಾಪ್ತರು ಕ್ರಿಕೆಟ್ ಆಟ ಆಡಿದ್ದರು. ನಂತರ ಗೆದ್ದ ತಂಡದ ಮೇಲೆ ಮತ್ತೊಂದು ತಂಡದಿಂದ ಹಲ್ಲೆ ನಡೆದಿತ್ತು. ಘರ್ಷಣೆ ಮುಂದುವರಿದು ಸಂಜೆ 6 ಗಂಟೆಗೆ ಒಂದು ಯುವಕರ ಗುಂಪು ಕಲ್…

ವರದಿ ಮಹಾಂತೇಶ ಎಸ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!