This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

Local News

ರಾಷ್ಟ್ರೀಯ ವಿಲ್‌ಚೇರ್ ಕ್ರಿಕೇಟ್ ಟೋರ್ನಾಮೆಂಟಗೆ ಹನಮಂತ ಹಾವಣ್ಣವರ ಆಯ್ಕೆ

Join The Telegram Join The WhatsApp

ಮೂಡಲಗಿ: ರಾಜಸ್ಥಾನದ ಉದಯಪೂರದಲ್ಲಿ ಡಿ. ೨೫ ರಿಂದ ಜರುಗಲಿರುವ ಅಂಗವಿಕಲರ ರಾಷ್ಟ್ರೀಯ ವಿಲ್‌ಚೇರ್ ಕ್ರಿಕೇಟ್ ಟೋರ್ನಾಮೆಂಟಗೆ ತಾಲೂಕಿನ ಗುಲಗಂಜಿಕೊಪ್ಪದ ಹನಮಂತ ಹಾವಣ್ಣವರ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿದ್ದರು ವಿಶೇಷ ಕ್ರೀಡಾ ಪ್ರತಿಭೆಗೆ ಅವಕಾಶ ಸಿಕ್ಕಂತಾಗಿದೆ.
ಮೂಲತಃ ಕೃಷಿ ಕುಟುಂಬದಿoದ ಬಂದoತಹ ಹನಮಂತ ಹಾವಣ್ಣವರ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಹೊಂದಿರುವದರಿoದ ಅಂಗವಿಕಲನಾದರು ಛಲಬಿಡದೆ ಪ್ರಯತ್ನ ಪಟ್ಟು ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವದು ಹೆಮ್ಮೆಯ ವಿಷಯವಾಗಿದೆ. ಪ್ರಸ್ತುತ ಗ್ರಾಮ ಪಂಚಾಯತ ಸದಸ್ಯರಾಗಿದ್ದು ಅನೇಕ ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಅರಭಾಂವಿ ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿಯವರು ಕ್ರೀಡಾ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Join The Telegram Join The WhatsApp
Bharath Vaibhav
the authorBharath Vaibhav

Leave a Reply