Ad imageAd image
- Advertisement -  - Advertisement -  - Advertisement - 

ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆ: ಎಂಬಿ ಪಾಟೀಲ್

Bharath Vaibhav
ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆ: ಎಂಬಿ ಪಾಟೀಲ್
WhatsApp Group Join Now
Telegram Group Join Now

ಬೆಂಗಳೂರು : ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ.

ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!