Ad imageAd image
- Advertisement -  - Advertisement -  - Advertisement - 

ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ : ಹೆಚ್.ಡಿ.ರೇವಣ್ಣ

Bharath Vaibhav
ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ : ಹೆಚ್.ಡಿ.ರೇವಣ್ಣ
hd revanna
WhatsApp Group Join Now
Telegram Group Join Now

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್.ಡಿ.ರೇವಣ್ಣ, ನನ್ನ ಮಗ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ಗದ್ಗದಿತರಾದ ಪ್ರಸಂಗ ನಡೆದಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ರೇವಣ್ಣ, ನನ್ನ ಮಗ ತಪ್ಪು ಮಾಡಿಲ್ಲ. ಆತ ತಪ್ಪು ಮಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ಆತನನ್ನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು.

ಇನ್ನು ನನ್ನ ಬಗ್ಗೆ ಆರೋಪ ಮಾಡಲಾಗಿದೆ. ಹೆಣ್ಣು ಮಗಳನ್ನು ಕರೆದುಕೊಂಡು ಬಂದು ಡಿಜಿ ದೂರು ಬರೆಸಿಕೊಳ್ಳುತ್ತಾರೆ ಎಂದರೆ ಅವನು ಡಿಜಿ ಆಗಲು ಲಾಯಕ್ಕಾ? ಎಂದು ಏರುಧ್ವನಿಯಲ್ಲಿ ಕೂಗಾಡಿದ್ದಾರೆ.ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಹಳ ಅನ್ಯಾಯವಾಗಿದ್ದರೆ ನೋಟಿಸ್ ಕೊಡಿಸಿ. ಚರ್ಚೆ ಮಾಡೋಣ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article
error: Content is protected !!