Ad imageAd image

ನಿಮಗೆ ತಾಕತ್ ಇದ್ರೆ ಮುಂದಿನ ಸಿಎಂ ಯಾರೆಂದು ಹೇಳಿ: ಯಡಿಯೂರಪ್ಪಗೆ ಸವದಿ ಸವಾಲ್

Bharath Vaibhav
savadi
WhatsApp Group Join Now
Telegram Group Join Now

ಬೆಂಗಳೂರು : ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಶಾಸಕ ಲಕ್ಷ್ಮಣ್ ಸವದಿ ಸವಾಲ್ ಹಾಕಿದ್ದಾರೆ.

ಮುಂದಿನ ಪ್ರಧಾನಿ ಯಾರು ಎಂಬುದನ್ನು ಬಹಿರಂಗಪಡಿಸಿ ಎಂಬ ಬಿ.ಎಸ್ ಯಡಿಯೂರಪ್ಪ ಸವಾಲ್ ಗೆ ಶಾಸಕ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.

ಈ ವಯಸ್ಸಿನಲ್ಲಿ ಸವಾಲ್ ಹಾಕಿದ್ದೀರಾ..? ನಿಮಗೆ ತಾಕತ್ ಇದ್ರೆ ರಾಜ್ಯದ ಮುಂದಿನ ಸಿಎಂ ಯಾರೆಂದು ಹೇಳಿ..? ತಾಕತ್ ಇದ್ರೆ ಮೋದಿ ಬಳಿಕ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಿ..? ಬೇರೆ ಪಕ್ಷದವರನ್ನು ಕೇಳುವ ನೈತಿಕತೆ ನಿಮಗಿಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!