Ad imageAd image
- Advertisement -  - Advertisement -  - Advertisement - 

ಮಹರ್ಷಿ ವಾಲ್ಮೀಕಿ ಹೊಸ ಕಟ್ಟಡ ಭವನ ಉದ್ಘಾಟನೆ ಶ್ರೀ ಸತೀಶ ಜಾರಕಿಹೊಳಿ ಅವರ ಹಸ್ತದಿಂದ

Bharath Vaibhav
ಮಹರ್ಷಿ ವಾಲ್ಮೀಕಿ ಹೊಸ ಕಟ್ಟಡ ಭವನ ಉದ್ಘಾಟನೆ ಶ್ರೀ ಸತೀಶ ಜಾರಕಿಹೊಳಿ ಅವರ ಹಸ್ತದಿಂದ
WhatsApp Group Join Now
Telegram Group Join Now

ಗದಗ್  :-ಶಿರಹಟ್ಟಿ ಪಟ್ಟಣದ ಮಹರ್ಷಿ ವಾಲ್ಮೀಕಿ ಹೊಸ ಕಟ್ಟಡ ಭವನ ಉದ್ಘಾಟನೆ ಶ್ರೀ ಸತೀಶ ಜಾರಕಿಹೊಳಿ ಅವರ ಹಸ್ತದಿಂದ ನೆರವೇರಿತು.

ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಶ್ರೀ ವಾಲ್ಮೀಕಿ ಸಮುದಾಯ ಭವನವನ್ನು ಇಂದು ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು, ಶಿರಹಟ್ಟಿಯ ಫಕೀರೇಶ್ವರ ಮಠದ ಫಕೀರ್ ಶ್ರೀ ದಿ‌ಂಗಾಲೇಶ್ವರ ಮಹಾಸ್ವಾಮಿಗಳು, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಚ್.ಕೆ. ಪಾಟೀಲ, ರೋಣ ಶಾಸಕರಾದ ಶ್ರೀ ಜಿ.ಎಸ್.‌ ಪಾಟೀಲ ಹಾಗೂ‌ ಮುಖಂಡರು ಉಪಸ್ಥಿತರಿದ್ದರು.

ವರದಿ:- ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!