ಯಮಕನಮರಡಿ : ರಾಹುಲ್ ಜಾರಕಿಹೊಳಿ ಅವರಿಂದ ಹೊಸದಾಗಿ ನಿರ್ಮಾಣಗೊಂಡ ದಾದ್ವಾನಟ್ಟಿ ಶಾಲಾ ಕೊಠಡಿಗಳ ಉದ್ಘಾಟನೆ.
ಹೌದು ನಿನ್ನೆ ನಡೆದ ಶಾಲಾ ಕೋಟೊಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ
ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ದಾದಭಾನಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ
35 ಲಕ್ಷ ವೆಚ್ಚದ ಶಾಲಾ ಕೂಠಡಿಗಳಿಗೆ ಉದ್ಘಾಟಿಸಿದರು.
ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ತಮ್ಮ ಅನುದಾನದಲ್ಲಿ ಯಮಕನಮರಡಿ ಗ್ರಾಮದಲ್ಲಿ 1 ಕೋಟಿ 50 ಲಕ್ಷ ವೆಚ್ಚದ ಸಿ ಸಿ ರೆಸ್ತ ಹಾಗೂ ಚರಂಡಿ ಕಾಮಗಾರಿಗೆ ಊರಿನ ಗ್ರಾಮಸ್ಥರ ಜೊತೆಗೂಡಿ ಚಾಲನೆ ನೀಡಿದರು.
ಯಲ್ಲಾಪುರ ಗ್ರಾಮದ ಶ್ರೀ ರೇಣುಕಾ ದೇವಿಯ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೂಹಣ
ಕಾರ್ಯಕ್ರಮದಲ್ಲಿ ಭಾಗವಹಿಸಿ
ಹಳ್ಳಿ ವಂಟಮೂರಿ ಗ್ರಾಮದ ಅಭಿಮಾನಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು ವರರಿಗೆ ಶುಭ ಕೋರಿದ್ದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಶ್ರೀ ಲಗಮಣ್ಣ ಪನಗುದ್ದಿ ರವಿ ಜೀಂಡ್ರಾಳಿ ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿಸಾಬ ನಾಯಿಕ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಕಾಂಗ್ರೇಸ್ ಮುಖಂಡರು ಕಾರ್ಯಕರ್ತರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




