Ad imageAd image
- Advertisement -  - Advertisement -  - Advertisement - 

ಇಂದಿರಾ ಕ್ಯಾಂಟೀನ್ ನಿರ್ಮಾಣ, ಭೂಮಿ ಪೂಜೆಯನ್ನು ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ

Bharath Vaibhav
ಇಂದಿರಾ ಕ್ಯಾಂಟೀನ್ ನಿರ್ಮಾಣ, ಭೂಮಿ ಪೂಜೆಯನ್ನು ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ
WhatsApp Group Join Now
Telegram Group Join Now

ಇಲಕಲ್:-  ನಗರಸಭೆ ಇಳಕಲ್ ವತಿಯಿಂದ  ಇಂದಿರಾ ಕ್ಯಾಂಟೀನ್ ಯೋಜನೆ ಹಂತ-02ರಡಿಯಲ್ಲಿ ಇಳಕಲ್ ನಗರದ ಹಳೇ ಪೋಲೀಸ್ ಠಾಣೆ ಕಟ್ಟಡದ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ತಮ್ಮ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿಸಿದರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!