Ad imageAd image

ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್

Bharath Vaibhav
WhatsApp Group Join Now
Telegram Group Join Now

ಬೆಳಗಾವಿ:- ಸದಾಶಿವನಗರದ ಶ್ರೀ ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ್ ಅವರು ಭಾಗವಹಿಸಿ, ಪಕ್ಷದ ಪ್ರಮುಖರೊಂದಿಗೆ ಮಾಧ್ಯಮ ಕೇಂದ್ರ ಉದ್ಘಾಟಿಸಿದರು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ , ಮಾಜಿ ರಾಜ್ಯಸಭಾ ಸದಸ್ಯರಾದ ಶ್ರೀ ಪ್ರಭಾಕರ ಕೋರೆ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಮಹಾಪೌರರಾದ ಶ್ರೀಮತಿ ಸವಿತಾ ಕಾಂಬಳೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಅನಿಲ ಬೆನಕೆ, ಸಂಚಾಲಕರಾದ ಶ್ರೀ ಸಂಜಯ ಪಾಟೀಲ, ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಸ ಪಾಟೀಲ, ಶ್ರೀಮತಿ ಗೀತಾ ಸುತಾರ, ಪ್ರಮುಖರಾದ ಶ್ರೀ ಶಂಕರೇಗೌಡ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ:-ಪ್ರತೀಕ 

WhatsApp Group Join Now
Telegram Group Join Now
Share This Article
error: Content is protected !!