Ad imageAd image

ಜೈ ಶ್ರೀ ರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಕೈನಾಯಕ ಬಸಿರುದ್ದೀನ್ ವಿವಾದಾತ್ಮಕ ಹೇಳಿಕೆ

Bharath Vaibhav
WhatsApp Group Join Now
Telegram Group Join Now

ರಾಯಚೂರಿನಲ್ಲಿ ಇಂದು ಜೈ ಶ್ರೀ ರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಿನಲ್ಲಿ ಒದೆಯಬೇಕು ಎಂದು ಹೀಗಂತ ಕಾಂಗ್ರೆಸ್ ನಾಯಕರು ಒಬ್ಬರು ಹೇಳಿಕೆ ನೀಡಿದ್ದಾರೆ ರಾಯಚೂರಿನ ಕಾಂಗ್ರೆಸ್ ಮುಖಂಡ ಬಸಿರುದ್ದೀನ್ ಎಂಬುವವರು ಇಂಥದೊಂದು ಉದ್ಧಟತನದ ಹೇಳಿಕೆ ನೀಡಿದ್ದು ಇದೀಗ ಬಾರಿ ಆಕ್ರೋಶಕ್ಕೆ ಕಾರಣವಾಗಿದೆ.

ರಾಯಚೂರು ನಗರಸಭೆ ಕಮಿಷನರ್ ಮುಂದೆ ಕಾಂಗ್ರೆಸ್ ಮುಖಂಡ ಬಸಿರುದ್ದೀನ್ ಈ ರೀತಿಯ ಉದ್ಧಾಟತನದ ಹೇಳಿಕೆ ನೀಡಿದ್ದಾರೆ ಕೈ ಮುಖಂಡನ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವರದಿ: ಗಾರಲದಿನ್ನಿ ವೀರನಗೌಡ

WhatsApp Group Join Now
Telegram Group Join Now
Share This Article
error: Content is protected !!