Ad imageAd image

ಡಿ.ಕೆ.ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗನೆ ಬದಲಾಗುತ್ತಿದ್ದಾರೆ : ಜೆಡಿಎಸ್

Bharath Vaibhav
ಡಿ.ಕೆ.ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗನೆ ಬದಲಾಗುತ್ತಿದ್ದಾರೆ : ಜೆಡಿಎಸ್
WhatsApp Group Join Now
Telegram Group Join Now

ಬೆಂಗಳೂರು: ಮೈಸೂರು ಚಾಮುಂಡಿ ಬೆಟ್ಟದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಜೆಡಿಎಸ್ ಟೀಕಿಸಿದೆ.

ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಜೆಡಿಎಸ್ ಪ್ರತಿಕ್ರಿಯೆ ನೀಡಿದ್ದು, ‘ಆಪ್ತಮಿತ್ರ’ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ ಆದರೆ ಡಿ.ಕೆ.ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗನೆ ಬದಲಾಗುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!