ಬೆಳಗಾವಿ: ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತಿ ಅಂಗವಾಗಿ, ಬೆಳಗಾವಿ ಜಿಲ್ಲೆ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜ ಸೇವಾ ಸಂಘ (ರಿ) ಅವರಿಂದ 2024ರ ಅಕ್ಟೋಬರ್ 20ರಂದು ವಿಜೃಂಭಣೆಯಿಂದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ
ಮೆರವಣಿಗೆ: ನಿಖರ 9:30 ಕ್ಕೆ ರಾಣಿ ಚನ್ನಮ್ಮ ವೃತ್ತದಿಂದ ಪ್ರಾರಂಭಗೊಂಡು, ಕೊಲ್ಲಾಪೂರ ವೃತ್ತದ ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರ ತಲುಪಲಿದೆ. ಸಕಲ ವಾದ್ಯ ಮೇಳಗಳೊಂದಿಗೆ ನಡೆಯುವ ಈ ಮೆರವಣಿಗೆಯಲ್ಲಿ, ಹೂಗಾರ ಮಾದಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.
ವೇದಿಕೆ ಕಾರ್ಯಕ್ರಮ: ಮೆರವಣಿಗೆ ನಂತರ, 11:00 ಗಂಟೆಗೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಸನ್ಮಾನ್ಯ ಶ್ರೀ ಸತೀಶ ಲ. ಜಾರಕಿಹೋಳಿ, ಮಾನ್ಯ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ವಹಿಸಲಿದ್ದಾರೆ.ಮೆರವಣಿಗೆ:
ನಿಖರ 9:30 ಕ್ಕೆ ರಾಣಿ ಚನ್ನಮ್ಮ ವೃತ್ತದಿಂದ ಪ್ರಾರಂಭಗೊಂಡು, ಕೊಲ್ಲಾಪೂರ ವೃತ್ತದ ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರ ತಲುಪಲಿದೆ. ಸಕಲ ವಾದ್ಯ ಮೇಳಗಳೊಂದಿಗೆ ನಡೆಯುವ ಈ ಮೆರವಣಿಗೆಯಲ್ಲಿ, ಹೂಗಾರ ಮಾದಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆ ನಂತರ, 11:00 ಗಂಟೆಗೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಸನ್ಮಾನ್ಯ ಶ್ರೀ ಸತೀಶ ಲ. ಜಾರಕಿಹೋಳಿ, ಮಾನ್ಯ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ವಹಿಸಲಿದ್ದಾರೆ.
ವರದಿ ಪ್ರತೀಕ ಚಿಟಗಿ