Ad imageAd image

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಲ್ಲಪ್ಪ ಕಮ್ಮಾರ

Bharath Vaibhav
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಲ್ಲಪ್ಪ ಕಮ್ಮಾರ
WhatsApp Group Join Now
Telegram Group Join Now

ಧಾರವಾಡ:-ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳ ಬಾಲಕ ಬಾಲಕಿಯರ 2024/25 ನೇ ಸಾಲಿನ ಟೆಕ್ವಾಡೋ ಪಂದ್ಯಾವಳಿಯಲ್ಲಿ ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಹೊನ್ನಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಬಸವರಾಜ ಕಲ್ಲಪ್ಪ ಕಮ್ಮಾರ ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ.

ಗ್ರಾಮದ ಮುರತುಜಾ ಮುಲ್ಲಾ ಅವರು ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ನಡೆಸುವ ತರಬೇತಿ ಕ್ಯಾಂಪನಲ್ಲಿ ತರಬೇತಿ ಪಡೆದುಕೊಂಡು ಗ್ರಾಮಕ್ಕೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾನೆ ಎಂದು‌ ಶಾಲೆಯ ಮುಖ್ಯಪಾದ್ಯಯರು ಹೇಳಿದರು.

  ವರದಿ:- ಸುಧೀರ್ ಕುಲಕರ್ಣಿ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!