Ad imageAd image

ಗೌರಮ್ಮಾ ಬಲೋಗಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ;ಮಲ್ಲಿಕಾರ್ಜುನ ಸ್ವಾಮಿಜಿ ಮೆಚ್ಚುಗೆ

Bharath Vaibhav
ಗೌರಮ್ಮಾ ಬಲೋಗಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ;ಮಲ್ಲಿಕಾರ್ಜುನ ಸ್ವಾಮಿಜಿ ಮೆಚ್ಚುಗೆ
WhatsApp Group Join Now
Telegram Group Join Now

ಹುಬ್ಬಳ್ಳಿ:- ಪರಿಸರ ದಿನದ ಸಂಭ್ರಮ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 5 ರಲ್ಲಿ ಧಾರವಾಡ ಮಹಾನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮಾ ಬಲೋಗಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುರುಘಾಮಠದ ಮ.ನಿ ಪ್ರ ಮಲ್ಲಿಕಾರ್ಜುನ ಸ್ವಾಮೀಜಿ ಯವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ನಂತರ ಮಾತಾನಾಡಿ ಗೌರಮ್ಮಾ ಬಲೋಗಿ ಪ್ರತಿವರ್ಷವೂ ಸಹ ಇಂತಹ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ಸಂಗತಿ,ಅಲ್ಲದೆ ನಾನು ಇಲ್ಲಿ ಬರುವಾಗ ನೋಡಿದೇ ಎಲ್ಲವೂ ಗಿಡಗಳಿಂದ ತುಂಬಿ ಹಸಿರಾಗಿ ವನದಂತೆ ಕಾಣುತ್ತಿದೆ ಆದ್ದರಿಂದ ಇಂತಹ ಸಾಮಾಜಿಕ ಕಾಲಜಿ ಹಾಗೂ ಕಳಕಳಿಯ ಕೆಲಸ ಅಗತ್ಯವಾಗಿದೆ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ವಾರ್ಡ್ ನ ಗುರುಹಿರಿಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ವರದಿ:-ಸುಧೀರ್ ಕುಲಕರ್ಣಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!