Ad imageAd image

ಸಿಎಂ ಸ್ಥಾನ ಕೈತಪ್ಪಿದ ಬಗ್ಗೆ ಖರ್ಗೆ ಅಸಮಾಧಾನ : ಆರ್ ಅಶೋಕ್ ವ್ಯಂಗ್ಯ 

Bharath Vaibhav
ಸಿಎಂ ಸ್ಥಾನ ಕೈತಪ್ಪಿದ ಬಗ್ಗೆ ಖರ್ಗೆ ಅಸಮಾಧಾನ : ಆರ್ ಅಶೋಕ್ ವ್ಯಂಗ್ಯ 
WhatsApp Group Join Now
Telegram Group Join Now

ಮೈಸೂರು: ಸಿಎಂ ಸ್ಥಾನ ಕೈತಪ್ಪಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸರಿಯಾದ ಸಮಯದಲ್ಲಿ ಖರ್ಗೆ ಕಲ್ಲು ಹೊಡೆದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್‌ ಅಶೋಕ್‌, ಮಲ್ಲಿಕಾರ್ಜುನ ಖರ್ಗೆ ಅವರು ಸರಿಯಾದ ಸಮಯದಲ್ಲಿ, ಸರಿಯಾದ ಜಾಗದಲ್ಲಿ ಕಲ್ಲು ಹೊಡೆದಿದ್ದು, ಮಾವಿನಕಾಯಿ ಉದುರಿ ಬೀಳಲಿದೆಯೇ ನೋಡೋಣ ಎಂದಿದ್ದಾರೆ.

ಅಲ್ಲದೇ, ಡಿಕೆ ಶಿವಕುಮಾರ್‌ ಅವರು ವರ ಕೊಡುವ ದೇವರನ್ನು ಹುಡುಕುತ್ತಿದ್ದಾರೆ. ದೇವರನ್ನು ಹುಡುಕಿಕೊಂಡು ಅವರು ಹೋಗುತ್ತಿದ್ದಾರೆ ಎಂದು ಅಶೋಕ್‌ ಹೇಳಿದ್ದು, ಈ ಮೂಲಕ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!