Ad imageAd image

ಮೈತ್ರಿಕೂಟ ಗೆದ್ದರೇ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ : ಖರ್ಗೆ ಘೋಷಣೆ 

Bharath Vaibhav
KHARGE
WhatsApp Group Join Now
Telegram Group Join Now

ಮುಂಬೈ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆ ರಾಮಮಂದಿರಕ್ಕೆ ಬುಲ್ಡೋಜರ್ ಹತ್ತಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇಂಡಿಯಾ ಮೈತ್ರಿಕೂಟದ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಇಂಡಿಯಾ ಮೈತ್ರಿಕೂಟ ಗೆದ್ದರೆ ಇಂಡಿಯಾ ಮೈತ್ರಿಕೂಟ ಗೆದ್ದರೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ. ನಾವು ಮಂದಿರ ಬೀಳಿಸುವವರಲ್ಲ. ಮಂದಿರ ಕಟ್ಟುವವರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಎಂದಿಗೂ ಮಾಡದ ಕೆಲಸಗಳ ಬಗ್ಗೆ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಾವು ಯಾರ ಮೇಲೆಯೂ ಬುಲ್ಡೋಜರ್ ಬಳಸಿಲ್ಲ. ಮೋದಿಯವರ ಮಾತು ವಿಭಜನೆ ಮತ್ತು ಪ್ರಚೋದಿಸುವ ಉದ್ದೇಶದಿಂದ ಕೂಡಿದೆ ಎಂದು ಟೀಕಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಖರ್ಗೆ ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆ – ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ನಾವು ಮಂದಿರ ಬೀಳಿಸುವವರಲ್ಲ. ಮಂದಿರ ಕಟ್ಟುವವರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಎಂದಿಗೂ ಮಾಡದ ಕೆಲಸಗಳ ಬಗ್ಗೆ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಾವು ಯಾರ ಮೇಲೆಯೂ ಬುಲ್ಡೋಜರ್ ಬಳಸಿಲ್ಲ. ಮೋದಿಯವರ ಮಾತು ವಿಭಜನೆ ಮತ್ತು ಪ್ರಚೋದಿಸುವ ಉದ್ದೇಶದಿಂದ ಕೂಡಿದೆ ಎಂದು ಟೀಕಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಖರ್ಗೆ ಘೋಷಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!