Ad imageAd image
- Advertisement -  - Advertisement -  - Advertisement - 

ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು.

Bharath Vaibhav
ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು.
WhatsApp Group Join Now
Telegram Group Join Now

ಬೆಂಗಳೂರು :ಅಕ್ಟೋಬರ್ ತಿಂಗಳಲ್ಲಿ ಜರುಗಲಿರುವ ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆಯನ್ನು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ, ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಸೇರಿ ವಿವಿಧ ‌ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

WhatsApp Group Join Now
Telegram Group Join Now
Share This Article
error: Content is protected !!