Ad imageAd image

ಬಸ್ ರಿಪೇರಿ ಮಾಡಿಸೋದು ಬಿಟ್ಟು ಛತ್ರಿ ಹಿಡಿದ ಚಾಲಕನ ಅಮಾನತು ಮಾಡಿದ ಕೆಎಸ್ ಆರ್ ಟಿಸಿ 

Bharath Vaibhav
WhatsApp Group Join Now
Telegram Group Join Now

ಧಾರವಾಡ: ಒಂದು ಕೈಯಲ್ಲಿ ಛತ್ರಿ, ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ ಮತ್ತು ನಿರ್ವಾಹಕಿಯನ್ನು ವಾಯುವ ಕರ್ನಾಟಕ ಸಾರಿಗೆ ವ್ಯವಸ್ಥಾಪಕರಾದ ಪ್ರಿಯಾಂಕಾ ಎಂ. ಅಮಾನತು ಮಾಡಿದ್ದಾರೆ.

ಚಾಲಕ ಹನುಮಂತಪ್ಪ ಕಿಲ್ಲೆದಾರ, ನಿರ್ವಾಹಕಿ ಅನಿತಾ ಅಮಾನತುಗೊಂಡವರು.ಮಳೆ ಬರುವ ಸಂದರ್ಭದಲ್ಲಿ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ್ದರು.

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಕರು ಇಲ್ಲದ ಸಂದರ್ಭದಲ್ಲಿ ಮಳೆ ಬರುವಾಗ ಛತ್ರಿ ಹಿಡಿದು ಚಾಲನೆ ಮಾಡಿ ವಿಡಿಯೋ ಮಾಡಿಕೊಂಡಿದ್ದು, ಇದು ವೈರಲ್ ಆಗಿತ್ತು.

 

 

WhatsApp Group Join Now
Telegram Group Join Now
Share This Article
error: Content is protected !!