Ad imageAd image

ಕು.ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ ಗಾಂಧಿ ಅವರನ್ನು ಇಂದು,ಭೇಟಿ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು:- ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಪಕ್ಷದ ಸದಸ್ಯರಾದರು ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ ಗಾಂಧಿ ಅವರನ್ನು ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಭಾರತ ಜೋಡೋ ಭವನದಲ್ಲಿ ಭೇಟಿ ಮಾಡಿದರು.

ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಂದಾಳತ್ವ ವಹಿಸಿಕೊಂಡು ಪ್ರಜಾಪ್ರಭುತ್ವ ಉಳಿವಿಗಾಗಿ ಅವರು ನಡೆಸಿದ ಹೋರಾಟ ನಮಗೆ ಸ್ಪೂರ್ತಿ. ಕೋಟ್ಯಾಂತರ ಭಾರತೀಯರ ಆಶಾಕಿರಣರಾದ ಅವರನ್ನು ಭೇಟಿ ಮಾಡಿದ್ದು ಒಂದು ವಿಶೇಷ ಅನುಭವ.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!