Ad imageAd image

ಮಹಿಳೆಯರನ್ನ ಕುಮಾರಸ್ವಾಮಿ ಅವಮಾನಿಸಿದ್ದಾರೆ : ಉಗ್ರಪ್ಪ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಡಿನ ಮಹಿಳೆಯರನ್ನ ಕುಮಾರಸ್ವಾಮಿ ಅವಮಾನಿಸಿದ್ದಾರೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂದರೆ ಏನು ಅರ್ಥ?ಎಂದು ಪ್ರಶ್ನಿಸಿದ್ದಾರೆ.

ಮಿಸ್ಟರ್ ಕುಮಾರಸ್ವಾಮಿ ನಿಮಗೂ ದೊಡ್ಡ ಕುಟುಂಬವಿದೆ. ಮೈತ್ರಿ ಆದ ಮೇಲೆ ಬಿಜೆಪಿ ಮನುವಾದ ನಿಮಗೂ ಬಂದಿದೆ ಎಂದು ಟೀಕಿಸಿದ ಅವರು, ಕುಮಾರಸ್ವಾಮಿ ರಾಜ್ಯದ ಮಹಿಳೆಯರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!