Ad imageAd image

ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ.

Bharath Vaibhav
ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ಮುಧೋಳ ಗ್ರಾಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು 2019-20ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಯೋಜನೆಯಡಿಯಲ್ಲಿ ಕೆ.ಪಿ.ಎಸ್ ಶಾಲೆಗೆ ಅಂದಾಜು ಮೊತ್ತ 2 ಕೋಟಿ ರೂಗಳ ಮೂಲಭೂತ ಸೌಲಭ್ಯ ಒದಗಿಸುವ ಕಾಮಗಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಕ್ವಾಟರ್ಸ್ ಅಂದಾಜು ಮೊತ್ತ 80 ಲಕ್ಷ ರೂಗಳ ನಿರ್ಮಾಣ ಕಾಮಗಾರಿಗಳ ಉದ್ಘಾಟನೆ ಮಾಡಿದರು.

ಸೇಡಂ ತಾಲೂಕಿನ ಮುಧೋಳ ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಕೈಗೊಂಡಿದ್ದು, ಶಿಕ್ಷಣ,‌ ಆರೋಗ್ಯ ಹಾಗೂ ರಸ್ತೆ ಸುಧಾರಣೆ ಮೊದಲ‌ ಅದ್ಯತಯಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಮಾತನಾಡಿದರು.

ಅಡಿಗಲ್ಲು ಸಮಾರಂಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಮುಖಂಡರು, ಹಿರಿಯ ನಾಯಕರು ಸೇರಿದಂತೆ ಮುಧೋಳ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್.
ಭಾರತ್ ವೈಭವ್ ನ್ಯೂಸ್ ಸೇಡಂ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!