Ad imageAd image

‘ನಾಯಕತ್ವ ಬದಲಾವಣೆ ವಿಚಾರ ಬಂದಿಲ್ಲ’

Bharath Vaibhav
‘ನಾಯಕತ್ವ ಬದಲಾವಣೆ ವಿಚಾರ ಬಂದಿಲ್ಲ’
WhatsApp Group Join Now
Telegram Group Join Now

ಬೆಳಗಾವಿ: ಮಾಜಿ ಸಿಎಂ, ದಿ. ದೇವರಾಜ್ ಅರಸು ದಾಖಲೆ ಸಿಎಂ ಸಿದ್ಧರಾಮಯ್ಯ ಅವರು ಮುರಿದಿದ್ದಾರೆ. ಅವರು ಅತ್ಯಂತ ಶ್ರಮಪಟ್ಟು ಈ ಸ್ಥಾನಕ್ಕೆ ತಲುಪಿದ್ದು ಹೆಮ್ಮೆಯ ವಿಷಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಹುಕ್ಕೇರಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, 5 ವರ್ಷ ಸಿಎಂ ಅವಧಿಯಲ್ಲಿ ಅವರು ಮುಂದುವರೆಯುತ್ತಾರೆಂದು ಸ್ವತಃ ಅವರೇ ಹೇಳಿದ್ದಾರೆ. ಮುಂದಿನ ಬಜೆಟ್ ಕೂಡ ಅವರೇ ಮಂಡಿಸುತ್ತಾರೆ.  ಇನ್ನು ಎಲ್ಲ ರಾಜಕೀಯ ಪಕ್ಷಗಳಲ್ಲಿ ಗೊಂದಲಗಳು ಇದ್ದೇ ಇರುತ್ತವೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬಂದಿಲ್ಲಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!