Ad imageAd image

ಲೋಕಸಭಾ ಚುನಾವಣೆ ಹಿನ್ನೆಲೆ,ವಿಧಾನಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ

Bharath Vaibhav
ಲೋಕಸಭಾ ಚುನಾವಣೆ ಹಿನ್ನೆಲೆ,ವಿಧಾನಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ
WhatsApp Group Join Now
Telegram Group Join Now

ಚಿಕ್ಕೋಡಿ:- ಲೋಕಸಭಾ ಚುನಾವಣೆ ಹಿನ್ನೆಲೆ ಚಿಂಚಣಿ ಗ್ರಾಮದಲ್ಲಿ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರ ಪರವಾಗಿ ಮಾಜಿಸಚಿವರು ಹಾಗೂ ನಿಪ್ಪಾಣಿ ಮತಕ್ಷೇವಿಧಾನಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಸೌ. ಯಶಸ್ವಿನಿ ಜೊಲ್ಲೆಯವರು ಪ್ರಚಾರ ಸಭೆ ಕೈಗೊಂಡು ಮತಯಾಚನೆ ಮಾಡಿದರು.

ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಜಿ ಅವರ ನಾಯಕತ್ವ ಮತ್ತೊಮ್ಮೆ ಅವಶ್ಯಕತೆ ಇರುವ ನಿಟ್ಟಿನಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಸದಾ ಅಭಿವೃದ್ಧಿ ಕಾರ್ಯಗಳು ನಡೆಯಲು ಬಿಜೆಪಿಗೆ ಮತ ನೀಡಿ,ಪಕ್ಷದ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಗೆಲುವಿಗೆ ಕೈಜೋಡಿಸುವಂತೆ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು,ಗಣ್ಯರು,ಹಾಗೂ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!