Ad imageAd image

ಡೋಣೆವಾಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ.

Bharath Vaibhav
ಡೋಣೆವಾಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ.
WhatsApp Group Join Now
Telegram Group Join Now

ನಿಪ್ಪಾಣಿ :– ಚಿಕ್ಕೋಡಿ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ನಿಪ್ಪಾಣಿ ವಿಧಾನಸಭೆ ಕ್ಷೇತ್ರದ ಡೋಣೆವಾಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ.

ಬಿಜೆಪಿ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆಯವರು ಪ್ರಚಾರ ಸಭೆ ಕೈಗೊಂಡು ಮತಯಾಚನೆ ಮಾಡಿದರು.

ಈ ಬಾರಿ ಬಿಜೆಪಿ ಪಕ್ಷವನ್ನು ಹಾಗೂ ಶ್ರೀ ನರೇಂದ್ರ ಮೋದಿ ಜಿ ಅವರ ನಾಯಕತ್ವವನ್ನು ಭಾರತದಲ್ಲಿ ಪುನರ್ ಸ್ಥಾಪಿಸಿ ದೇಶದ ಆರ್ಥಿಕತೆ ಅಭಿವೃದ್ಧಿ ಮತ್ತು ಸರ್ವತೋಮುಖ ಅಭಿಯಾನಕ್ಕೆ ನಾಂದಿ ಹಾಡಬೇಕಿದೆ.

ಹಾಗಾಗಿ ಚಿಕ್ಕೋಡಿಯಿಂದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು,ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!