Ad imageAd image

ಎಂಜಿನಿಯರ್ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ದಾಳಿ : ಕೋಟಿ ಕೋಟಿ ಹಣ ಪತ್ತೆ

Bharath Vaibhav
ಎಂಜಿನಿಯರ್ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ದಾಳಿ : ಕೋಟಿ ಕೋಟಿ ಹಣ ಪತ್ತೆ
WhatsApp Group Join Now
Telegram Group Join Now

ಬೆಂಗಳೂರು: ನಗರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಟೆಂಡಿಂಗ್ ಎಂಜಿನಿಯರ್ ಹೆಚ್.ಎಂ ಜನಾರ್ಧನ್ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೋಟಿ ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ಕಂಡು ಲೋಕಾಯುಕ್ತ ಪೊಲೀಸರೇ ಶಾಕ್ ಆಗಿದ್ದಾರೆ.

ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಕ್ರೈಸ್ ಸೂಪರಿಟೆಂಡಿಂಗ್ ಇಂಜಿನಿಯರ್ ಹೆಚ್.ಎಂ ಜನಾರ್ಧನ್ ಅವರ ಮನೆಯ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ದಾಳಿ ನಡೆಸಿದ್ದರು. ಇವರ ಆಪ್ತರ ಮನೆಯ ಮೇಲೂ ದಾಳಿ ನಡೆಸಲಾಗಿತ್ತು.

ಲೋಕಾಯುಕ್ತ ಪೊಲೀಸರ ದಾಳಿಯ ಬಳಿಕ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಹೆಚ್.ಎಂ ಮಂಜುನಾಥ್ ನಿವಾಸದಲ್ಲಿ 1.70 ಕೋಟಿ ನಗದು ಪತ್ತೆಯಾಗಿದೆ ಎಂಬುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!