ಸೇಡಂ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಲಾರಕೋಟ್ ಗ್ರಾಮದಲ್ಲಿ ವಿಶ್ವ ರತ್ನ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಆಚರಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಶಾಲೆಯ ಮುದ್ದುಮಕ್ಕಳು ಮತ್ತು ಶಿಕ್ಷಕರು ಭಾಗಿಯಾಗಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




