Ad imageAd image

ಮಹಾರಾಷ್ಟ್ರ- ಕರ್ನಾಟಕ ಸಂಪರ್ಕ ಸೇತುವೆ ಬಂದ್

Bharath Vaibhav
ಮಹಾರಾಷ್ಟ್ರ- ಕರ್ನಾಟಕ ಸಂಪರ್ಕ ಸೇತುವೆ ಬಂದ್
WhatsApp Group Join Now
Telegram Group Join Now

ಕಾಗವಾಡ :ಮಹಾರಾಷ್ಟ್ರ- ಕರ್ನಾಟಕ ಸಂಪರ್ಕ ಸೇತುವೆ ಬಂದ್ ಕುಡಚಿ ಉಗಾರಖುರ್ದ್ ಮದ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ .

ಸಂಪೂರ್ಣವಾಗಿ ಮುಳುಗಡೆಯಾದ ಕುಡಚಿಯ ಬೃಹತ್ ಸೇತುವೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಉಗಾರ್ ಸಂಪರ್ಕ ಸೇತುವೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿರುವ ಸೇತುವೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕೃಷ್ಣಾ ನದಿಯ ಒಳಹರಿವು ಹೆಚ್ಚಳ, .

ಸೇತುವೆ ಮೇಲೆ ಹರಿಯುತ್ತಿರುವ ನದಿ ನೀರು.

ಸಧ್ಯ ಸುಮಾರು 1 ಲಕ್ಷ 40 ಸಾವಿರ ಕ್ಯೂಸೇಕ್‌ನಷ್ಟು ಕೃಷ್ಣಗೆ ಒಳಹರಿವು.

ಸೇತುವೆ ಮುಳುಗಡೆಯಾಗಿ ಕರ್ನಾಟಕ ಮಹಾ ಸಂಪರ್ಕ ಬಂದ..

ಪರ್ಯಾಯ ಮಾರ್ಗ ಮೂಲಕ ಸಂಚಾರ.

ಸೇತುವೆ ಬಳಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ ಮಾಡಿದ ಕಾಗವಾಡ ಪೊಲೀಸ್ ಮತ್ತು ಕುಡಚಿ ಪೊಲೀಸ್

ವರದಿ: ಚಂದ್ರಕಾಂತ ಕಾಂಬಳೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!